ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.



ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm