ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.



ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm