ಬ್ರೇಕಿಂಗ್ ನ್ಯೂಸ್
16-02-24 10:54 pm Mangalore Correspondent ಕರಾವಳಿ
Photo credits : ಮಂಜು ನೀರೇಶ್ವಾಲ್ಯ
ಮಂಗಳೂರು, ಫೆ.16: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ " ಮಂಗಳೂರು ರಥೋತ್ಸವ " ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.



ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಯಜ್ಞ ಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಮಂದಿ ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 'Mangalore Rathotsava' of Sri Venkataramana Temple, Rathabeedi, was held in the presence of thousands of devotees.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm