ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm