ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm