ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm