ಬ್ರೇಕಿಂಗ್ ನ್ಯೂಸ್
17-02-24 07:50 pm Mangalore Correspondent ಕರಾವಳಿ
ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ ಮೊದಲೇ ಪ್ರತಿಭಟನೆ ನಡೆಸಿದ್ದಾರೆ. ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ. ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ.
ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ. ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ.




ಬಜೆಟ್ ನಲ್ಲಿ ಮೀನುಗಾರರಿಗೆ ಬಹಳಷ್ಟು ಕೊಟ್ಟಿದ್ದೇವೆ. ಮೊದಲ ಬಾರಿ ಬೋಟ್ ಅಂಬ್ಯುಲೆನ್ಸ್ ನೀಡಿದ್ದೇವೆ. ಮೀನುಗಾರರಿಗೆ ನೀಡುತ್ತಿದ್ದ ಅನುದಾನವನ್ನು ಮೂರೂವರೆ ಸಾವಿರಕ್ಕೆ ಏರಿಸಿದ್ದೇವೆ. ಮೀನುಗಾರರಿಗೆ ಬಜೆಟ್ ನಲ್ಲಿ ಬಂಪರ್ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನ ವಿಚಾರದಲ್ಲಿ ಕೇಳಿದ್ದಕ್ಕೆ, ಬಿಜೆಪಿ ಈ ಬಗ್ಗೆ ಹೋರಾಟ ಮಾಡಲಿ, ಯಾರ ತಕರಾರು ಇರೋದಿಲ್ಲ. ಘಟನೆಯಲ್ಲಿ ಕೆಲವರ ವಿರುದ್ಧ ಎಫ್ಐಆರ್ ಆಗಿದೆ. ತನಿಖೆಯಲ್ಲಿ ಏನು ರಿಪೋರ್ಟ್ ಬರುತ್ತೆ ನೋಡೋಣ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಕಮಲನಾಥ್ ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ, ಬಿಜೆಪಿ ಸೇರ್ಪಡೆ ಅವರ ವೈಯಕ್ತಿಕ. ಬಿಜೆಪಿ ಬೆದರಿಸಿ ಅಪರೇಷನ್ ಕಮಲ ಮಾಡುತ್ತಾರೆ. ನಮ್ಮ MLA ಗಳಿಗೆ 50 ಕೋಟಿ ನೀಡುತ್ತೇವೆ ಅಂದಿದ್ರು. ಆಪರೇಷನ್ ಕಮಲ ಯಡಿಯೂರಪ್ಪ ಕಾಲದಲ್ಲಿ ಶುರುವಾಗಿದ್ದು. ಬಿಜೆಪಿ ಸೇರದೇ ಹೋದ್ರೆ ಇಡಿ ಮೂಲಕ ಹೆದರಿಸುತ್ತಾರೆ ಎಂದರು.
Mangalore BJP Protest, No gherao by BJP to my car says CM Siddaramaiah, may be it was someone elses car. Bjp workers held protest by showing black flag near bondel in Mangalore while cm and kharge was on thier way to adyar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm