ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am