ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm