ಬ್ರೇಕಿಂಗ್ ನ್ಯೂಸ್
19-02-24 04:07 pm Mangalore Correspondent ಕರಾವಳಿ
ಮಂಗಳೂರು, ಫೆ.19: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಆಗಿರುವ ಬೆಳವಣಿಗೆ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ. ಆಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ, ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ತನಿಖೆ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಹೇಳುವುದಕ್ಕಾಗಲ್ಲ ಎಂದರು.

ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತಾಡಿಸ್ತೀರಾ ಎಂದು ಕೇಳಿದ್ದಕ್ಕೆ, ಅದನ್ನು ಯಾವುದನ್ನೂ ಹೇಳುವುದಿಲ್ಲ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಜೆರೋಸಾ ಶಾಲೆಯ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
Mangalore Gerosa school controversy, IAS officer Akash Shankar who has been appointed as a Investigative officer has now come to Mangalore for
enquiry. Speaking to media persons he said he cannot disclouse much matters but will file the report at the earliest.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm