ಬ್ರೇಕಿಂಗ್ ನ್ಯೂಸ್
19-02-24 04:07 pm Mangalore Correspondent ಕರಾವಳಿ
ಮಂಗಳೂರು, ಫೆ.19: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಆಗಿರುವ ಬೆಳವಣಿಗೆ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ. ಆಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ, ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ತನಿಖೆ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಹೇಳುವುದಕ್ಕಾಗಲ್ಲ ಎಂದರು.

ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತಾಡಿಸ್ತೀರಾ ಎಂದು ಕೇಳಿದ್ದಕ್ಕೆ, ಅದನ್ನು ಯಾವುದನ್ನೂ ಹೇಳುವುದಿಲ್ಲ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಜೆರೋಸಾ ಶಾಲೆಯ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
Mangalore Gerosa school controversy, IAS officer Akash Shankar who has been appointed as a Investigative officer has now come to Mangalore for
enquiry. Speaking to media persons he said he cannot disclouse much matters but will file the report at the earliest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm