ಬ್ರೇಕಿಂಗ್ ನ್ಯೂಸ್
19-02-24 07:21 pm Mangalore Correspondent ಕರಾವಳಿ
ಬಂಟ್ವಾಳ, ಫೆ.19: ಪದವಿ ಕಲಿತಿದ್ದರೂ ಸೂಕ್ತ ಉದ್ಯೋಗ ಸಿಕ್ಕಿಲ್ಲವೆಂದು ನೊಂದುಕೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಯುವಕನನ್ನು ರಕ್ಷಿಸಿದ್ದಾರೆ.
ಪುತ್ತೂರು ಮೂಲದ ಶಿಶಿಕ್ (25) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದಾತ. ಎಂಎಸ್ ಡಬ್ಲ್ಯು ಪೂರೈಸಿದ್ದ ಯುವಕ ಕೆಲಸಕ್ಕಾಗಿ ಅಲೆದಾಡಿದ್ದು, ಸೂಕ್ತ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಜೀವನವನ್ನೇ ಕೊನೆಗೊಳಿಸಲು ನಿರ್ಧರಿಸಿ ಬೈಕಿನಲ್ಲಿ ಪಾಣೆರ್ ಸೇತುವೆಯ ಬಳಿಗೆ ಬಂದಿದ್ದ. ಬೈಕನ್ನು ಸೇತುವೆಯ ಮಧ್ಯಭಾಗದಲ್ಲಿ ನಿಲ್ಲಿಸಿ ನದಿಗೆ ಹಾರಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಕೂಡಲೇ ಓಡಿ ಬಂದಿದ್ದಾರೆ.
ಸ್ಥಳೀಯರಾದ ಹನೀಫ್, ಸಲ್ಮಾನ್, ಇರ್ಫಾನ್ ಖಲೀಲ್, ನೌಫಾಲ್, ತಸ್ಲೀಮ್, ಮುಕ್ತಾರ್ ಯುವಕನನ್ನು ಹಿಡಿದು ಸಾವಿನ ದಾರಿ ಹಿಡಿಯದಂತೆ ತಡೆದಿದ್ದಾರೆ. ಸೇತುವೆಯ ಬದಿಯಲ್ಲಿ ನೀರಿಗೆ ಹಾರಲು ಯತ್ನಿಸುತ್ತಿದ್ದಾಗಲೇ ಯುವಕರು ಅಡ್ಡಹಾಕಿ ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರನ್ನು ಕರೆದು ಅವರ ವಶಕ್ಕೆ ಯುವಕನನ್ನು ಒಪ್ಪಿಸಿದ್ದಾರೆ.
A youth, who was about to jump into the Netravati river from the bridge at Panemangaluru, was rescued by a team of local youths and handed him over to the police. Nischith (25), son of Ananda, resident of Puttur is the youth who tried to kill himself. He has done MSW and is unemployed. As he did not get a suitable job, he was under mental depression and resorted to suicide.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm