ಬ್ರೇಕಿಂಗ್ ನ್ಯೂಸ್
25-11-20 02:41 pm Mangalore Correspondent ಕರಾವಳಿ
ಮಂಗಳೂರು, ನ.25: ಅತ್ತ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಬೇಕಾದ್ರೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳವಾರ ಸದ್ದಿಲ್ಲದೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕೆಲವು ನಾಯಕರೊಂದಿಗೆ ಚರ್ಚಿಸಿ ಹೋಗಿದ್ದಾರೆ.
ಪಕ್ಷದ ನೆಲೆಯಲ್ಲಿ ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗುತ್ತಿದೆ. ಸಂತೋಷ್ ಅವರು ಉಡುಪಿಗೆ ಆಗಮಿಸಿದ್ದು, ಅಲ್ಲಿಂದ ಬೆಂಗಳೂರಿಗೆ ಮರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಮಂಗಳೂರು ಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.
ಆದರೆ ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗ ಬಹುದಾದ ಗ್ರಾ.ಪಂ. ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪ್ರಸಕ್ತ ವಿದ್ಯಮಾನಗಳ ಹಿನ್ನಲೆಯಲ್ಲಿ ಸಂತೋಷ್ ಅವರ ಮಂಗಳೂರು ಭೇಟಿ ರಾಜಕೀಯ ಕುತೂಹಲಗಳಿಗೆ ಕಾರಣವಾಗಿದೆ.
ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ವೇದವ್ಯಾಸ ಕಾಮತ್, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ದಿವಾಕರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಾಧ್ಯಮ ವಕ್ತಾರ ಜಗದೀಶ ಶೇಣವ ಅವರು ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಕಚೇರಿಗೆ ಆಗಮಿಸಿ ಸಂತೋಷ್ ಅವರನ್ನು ಭೇಟಿ ಮಾಡಿದರು.
Bjp National General Secretary B L Santosh has made a surprise visit to Mangalore and has held a meeting with the leaders of Dakshina Kannada.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am