ಬ್ರೇಕಿಂಗ್ ನ್ಯೂಸ್
22-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.22: ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಹಾಗೂ ಹಿಂದು ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಪಬ್ ದಾಳಿಗೈದ ಬಜರಂಗದಳ ಕಾರ್ಯಕರ್ತರ ಮೇಲೆ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಅಧಿವೇಶನದಲ್ಲಿ ಹೇಳಿರುವುದು ಹಿಂದು ಕಾರ್ಯಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುತ್ವ, ಸಿದ್ಧಾಂತ ಎಂದು ಹೋರಾಡಿಕೊಂಡು ಬಂದವರಿಗೆ ನೋವಾಗಿದೆ. ಸದನದಲ್ಲಿದ್ದು ಹಿಂದು ಕಾರ್ಯಕರ್ತರ ಭಾವನೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದ ವ್ಯಕ್ತಿ ಕೇವಲವಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿ ವಿಪಕ್ಷ ನಾಯಕನಾಗಿ ಮುಂದುವರಿಯಬಾರದು. ಪಕ್ಷದ ಹಿರಿಯರ ಗಮನಕ್ಕೆ ತಂದು ಅಶೋಕ್ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಬೇಕು. ಅಲ್ಲದೆ, ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ವಿಜಯೇಂದ್ರ ಅವರನ್ನು ಒತ್ತಾಯ ಮಾಡಿದ್ದಾರೆ.


ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಮುಖಂಡರು ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಶೋಕ್ ವಿರುದ್ಧವೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಿರೋಧಿ ಅಭಿಯಾನ ಶುರುವಾಗಿದ್ದು ಬಿಜೆಪಿಯನ್ನು ಅಡಕತ್ತರಿಗೆ ಸಿಲುಕುವಂತೆ ಮಾಡಿದೆ.
Mangalore Bajrang dal members meet Vijayendra over R Ashok remarks, says to remove him out of Assembly.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm