ಬ್ರೇಕಿಂಗ್ ನ್ಯೂಸ್
22-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.22: ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಹಾಗೂ ಹಿಂದು ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಪಬ್ ದಾಳಿಗೈದ ಬಜರಂಗದಳ ಕಾರ್ಯಕರ್ತರ ಮೇಲೆ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಅಧಿವೇಶನದಲ್ಲಿ ಹೇಳಿರುವುದು ಹಿಂದು ಕಾರ್ಯಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುತ್ವ, ಸಿದ್ಧಾಂತ ಎಂದು ಹೋರಾಡಿಕೊಂಡು ಬಂದವರಿಗೆ ನೋವಾಗಿದೆ. ಸದನದಲ್ಲಿದ್ದು ಹಿಂದು ಕಾರ್ಯಕರ್ತರ ಭಾವನೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದ ವ್ಯಕ್ತಿ ಕೇವಲವಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿ ವಿಪಕ್ಷ ನಾಯಕನಾಗಿ ಮುಂದುವರಿಯಬಾರದು. ಪಕ್ಷದ ಹಿರಿಯರ ಗಮನಕ್ಕೆ ತಂದು ಅಶೋಕ್ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಬೇಕು. ಅಲ್ಲದೆ, ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ವಿಜಯೇಂದ್ರ ಅವರನ್ನು ಒತ್ತಾಯ ಮಾಡಿದ್ದಾರೆ.


ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಮುಖಂಡರು ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಶೋಕ್ ವಿರುದ್ಧವೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಿರೋಧಿ ಅಭಿಯಾನ ಶುರುವಾಗಿದ್ದು ಬಿಜೆಪಿಯನ್ನು ಅಡಕತ್ತರಿಗೆ ಸಿಲುಕುವಂತೆ ಮಾಡಿದೆ.
Mangalore Bajrang dal members meet Vijayendra over R Ashok remarks, says to remove him out of Assembly.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm