ಬ್ರೇಕಿಂಗ್ ನ್ಯೂಸ್
22-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.22: ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಹಾಗೂ ಹಿಂದು ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಪಬ್ ದಾಳಿಗೈದ ಬಜರಂಗದಳ ಕಾರ್ಯಕರ್ತರ ಮೇಲೆ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಅಧಿವೇಶನದಲ್ಲಿ ಹೇಳಿರುವುದು ಹಿಂದು ಕಾರ್ಯಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುತ್ವ, ಸಿದ್ಧಾಂತ ಎಂದು ಹೋರಾಡಿಕೊಂಡು ಬಂದವರಿಗೆ ನೋವಾಗಿದೆ. ಸದನದಲ್ಲಿದ್ದು ಹಿಂದು ಕಾರ್ಯಕರ್ತರ ಭಾವನೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದ ವ್ಯಕ್ತಿ ಕೇವಲವಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿ ವಿಪಕ್ಷ ನಾಯಕನಾಗಿ ಮುಂದುವರಿಯಬಾರದು. ಪಕ್ಷದ ಹಿರಿಯರ ಗಮನಕ್ಕೆ ತಂದು ಅಶೋಕ್ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಬೇಕು. ಅಲ್ಲದೆ, ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ವಿಜಯೇಂದ್ರ ಅವರನ್ನು ಒತ್ತಾಯ ಮಾಡಿದ್ದಾರೆ.


ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಮುಖಂಡರು ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಶೋಕ್ ವಿರುದ್ಧವೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಿರೋಧಿ ಅಭಿಯಾನ ಶುರುವಾಗಿದ್ದು ಬಿಜೆಪಿಯನ್ನು ಅಡಕತ್ತರಿಗೆ ಸಿಲುಕುವಂತೆ ಮಾಡಿದೆ.
Mangalore Bajrang dal members meet Vijayendra over R Ashok remarks, says to remove him out of Assembly.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm