ಬ್ರೇಕಿಂಗ್ ನ್ಯೂಸ್
22-02-24 10:46 pm Mangalore Correspondent ಕರಾವಳಿ
ಉಳ್ಳಾಲ, ಫೆ.22: ಫೆ.19ರಂದು ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡಾ ಬಡಾವಣೆ ನಿವಾಸಿ ಗೌತಮ್ ಎಂ.(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ, ಕಲಶಾಭಿಶೇಕದ ಹೊರೆ ಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮಾರನೇ ದಿವಸ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮಂಗಳವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು ಮನೆ ಮಂದಿ ಮೃತದೇಹ ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರ್ಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನ ಅಗಲಿದ್ದಾನೆ.
Mangalore Body of Someshwara youth in Netravati, suicide suspected.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm