ಬ್ರೇಕಿಂಗ್ ನ್ಯೂಸ್
23-02-24 12:22 pm Mangalore Correspondent ಕರಾವಳಿ
ಮಂಗಳೂರು, ಫೆ.23: ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದಾರೆ.
ಜ್ಞಾನವಾಪಿ ದೇವಸ್ಥಾನದ ಬಗ್ಗೆ ರಾಮನಗರದ ವಕೀಲರೊಬ್ಬರು ಅವಹೇಳನಕಾರಿ ಶಬ್ದ ಹಾಕಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ, ನಾನು ಕೂಡ ಗೃಹ ಸಚಿವನಾಗಿದ್ದೆ. ನೀವು ಮುಸ್ಲಿಮರಿಂದ ಒತ್ತಡ ಇದೆಯೆಂದು ಕ್ರಮ ಜರುಗಿಸದೇ ಇರಬಾರದು. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕು. ಹಿಂದೆ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೂ ಗೂಂಡಾ ಕಾಯ್ದೆ ಹಾಕಿದ್ದೆ. ಒತ್ತಡ ಇದೆಯೆಂದು ಸುಮ್ಮನೆ ಬಿಡಲಿಲ್ಲ ಎಂದು ಹೇಳಿದ್ದೆ. ಇದರಿಂದ ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ.
ನಾನು ಕೂಡ ಹತ್ತು ವರ್ಷ ಬಜರಂಗದಳ ಕಾರ್ಯಕರ್ತನಾಗಿದ್ದೆ. ಕ್ಷಮೆ ಕೇಳುವುದರಿಂದ ಯಾವುದೇ ವಿಷಾದನೂ ಇಲ್ಲ, ನೋವೂ ಇಲ್ಲ. ಬಜರಂಗದಳ ಕಾರ್ಯಕರ್ತರೂ ನಮ್ಮವರೇ. ಆದ್ದರಿಂದ ಈ ವಿಚಾರವನ್ನು ಇಲ್ಲಿಗೆ ಮುಕ್ತಾಯ ಮಾಡಿ ಎಂದು ಅಶೋಕ್ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕಿತ್ತು ಹಾಕಬೇಕೆಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಬಜರಂಗದಳ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದರು. ಅಲ್ಲದೆ, ವಿಶ್ವಹಿಂದು ಪರಿಷತ್, ಬಜರಂಗದಳ ಪ್ರಮುಖರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಕ್ರಮಕ್ಕೆ ಆಗ್ರಹಿಸಿದ್ದರು.
Opposition leader of the BJP, R. Sudhakar, has come under fire from Hindu outfits for claiming that he had invoked the Goonda Act on Bajrang Dal activists. Ashok has apologised to Vishwa Hindu Parishad and Bajrang Dal activists.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm