ಬ್ರೇಕಿಂಗ್ ನ್ಯೂಸ್
23-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.23: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. ಬಳಿಕ ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಮತ್ತು ಶರತ್ ಕುಮಾರ್ ಬಿ ಅವರ ಜೊತೆ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಒಂದು ವರ್ಷದ ಹಿಂದೆ ಪುತ್ತೂರು ತಾಲೂಕಿನ ಚಾರ್ವಾಕ ಮೂಲದ ವಕೀಲ ಕಾರ್ತಿಕ್ ಮಾಚಿಲ ಅವರನ್ನು ಮದುವೆಯಾಗಿದ್ದು ಬಳಿಕ ಮಂಗಳೂರಿನಲ್ಲಿ ವಕೀಲ ದಂಪತಿಯಾಗಿ ಸ್ವಂತ ಕಚೇರಿ ಆರಂಭಿಸಿ ಪ್ರಾಕ್ಟೀಸ್ ಮಾಡುತ್ತಿದ್ದರು. 2020ರಲ್ಲಿ ಎಲ್ ಎಲ್ ಬಿ ಪೂರೈಸಿದ್ದ ಗೀತಾ ಸತತ ಮೂರು ವರ್ಷದಿಂದ ಸಿವಿಲ್ ಜಡ್ಜ್ ಪರೀಕ್ಷೆ ಬರೆಯುತ್ತಿದ್ದರು. ಮೂರನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೆ ಸೆಲೆಕ್ಟ್ ಆಗಿದ್ದಾರೆ.
Mangalore lawyer Geetha appointed as civil judge. She is a native of Tumkur, she was a junior working under Sharath Kumar.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm