ಬ್ರೇಕಿಂಗ್ ನ್ಯೂಸ್
23-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.23: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. ಬಳಿಕ ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಮತ್ತು ಶರತ್ ಕುಮಾರ್ ಬಿ ಅವರ ಜೊತೆ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಒಂದು ವರ್ಷದ ಹಿಂದೆ ಪುತ್ತೂರು ತಾಲೂಕಿನ ಚಾರ್ವಾಕ ಮೂಲದ ವಕೀಲ ಕಾರ್ತಿಕ್ ಮಾಚಿಲ ಅವರನ್ನು ಮದುವೆಯಾಗಿದ್ದು ಬಳಿಕ ಮಂಗಳೂರಿನಲ್ಲಿ ವಕೀಲ ದಂಪತಿಯಾಗಿ ಸ್ವಂತ ಕಚೇರಿ ಆರಂಭಿಸಿ ಪ್ರಾಕ್ಟೀಸ್ ಮಾಡುತ್ತಿದ್ದರು. 2020ರಲ್ಲಿ ಎಲ್ ಎಲ್ ಬಿ ಪೂರೈಸಿದ್ದ ಗೀತಾ ಸತತ ಮೂರು ವರ್ಷದಿಂದ ಸಿವಿಲ್ ಜಡ್ಜ್ ಪರೀಕ್ಷೆ ಬರೆಯುತ್ತಿದ್ದರು. ಮೂರನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೆ ಸೆಲೆಕ್ಟ್ ಆಗಿದ್ದಾರೆ.
Mangalore lawyer Geetha appointed as civil judge. She is a native of Tumkur, she was a junior working under Sharath Kumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm