ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm