ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm