ಬ್ರೇಕಿಂಗ್ ನ್ಯೂಸ್
26-02-24 01:03 pm Mangalore Correspondent ಕರಾವಳಿ
ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
26 year old painter dies after falling from ladder at Shakthinagar in Mangalore. The deceased has been identifed as Mohith Poojari.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm