ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm