ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm