ಬ್ರೇಕಿಂಗ್ ನ್ಯೂಸ್
26-02-24 09:57 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ) ಸ್ವಾಮ್ಯದ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ ಕಂಪನಿಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಎಂಎಸ್ಇಝೆಡ್ ಸಾಮ್ಯದ ಜೆಬಿಎಫ್ ಕಂಪೆನಿಯಲ್ಲಿ ಕಳೆದ 8 ವರ್ಷದಿಂದ ಖಾಯಂ ಉದ್ಯೋಗಿಗಳಾಗಿದ್ದೆವು. 2020ರಲ್ಲಿ ಆರ್ಥಿಕ ತೊಂದರೆಯಿಂದ ಈ ಕಂಪೆನಿ ಮುಚ್ಚಲ್ಪಟ್ಟು, ತದನಂತರ 2023ರಲ್ಲಿ ಗೇಲ್ ಇಂಡಿಯಾದವರು ಆ ಕಂಪನಿಯನ್ನು ಖರೀದಿಸಿದ್ದಾರೆ. ಜೆಬಿಎಫ್ ನಲ್ಲಿ ಖಾಯಂ ಉದ್ಯೋಗಿಗಳಾಗಿದ್ದ ನಮಗೆ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದೆ. ಹಲವು ಬಾರಿ ಕಂಪೆನಿಯವರನ್ನು ಸಂಪರ್ಕಿಸಿದಾಗಲು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರರು ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವ 75 ಮಂದಿ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಮುಖ್ಯ ದ್ವಾರದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಶಾಹುಲ್ ಹಮೀದ್ ಬಜ್ಪೆ, ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಲಾರೆನ್ಸ್, ಜೋಕಟ್ಟೆ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪೂಜಾರಿ, ಬಾಳ ಪಂಚಾಯತ್ ಅಧ್ಯಕ್ಷ ಶಂಕರ್ ಜೋಗಿ, ಸದಸ್ಯೆ ಸೌಮ್ಯಾ, ವಿಜಯ ಕಾನ, ರೈತ ಮೋರ್ಚಾ ಅಧ್ಯಕ್ಷ ರಾಜೇಶ್, ಮಾಜಿ ಸದಸ್ಯ ಆದಂ, ಸಂತೋಷ್ ಕೊರೆಯ, ಶಕ್ತಿ ಕೇಂದ್ರದ ಮುಖಂಡರು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
Cheating by GAIL company in Mangalore, Protest held blocking the road near MSE gate.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm