ಬ್ರೇಕಿಂಗ್ ನ್ಯೂಸ್
27-02-24 10:26 pm Mangalore Correspondent ಕರಾವಳಿ
ಮಂಗಳೂರು, ಫೆ.27: ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಇತ್ತು. ಮಧ್ಯಾಹ್ನ ಪರೀಕ್ಷೆ ಬರೆದ ಬಳಿಕ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಕಾಣೆಯಾದ ವಿದ್ಯಾರ್ಥಿಗಳು.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಗೆ ಶಾಲೆಯಲ್ಲಿ ಸಿದ್ಧತೆ ನಡೆಸುತ್ತಿದ್ದರು. ಇದೇ ವೇಳೆ, ವಿದ್ಯಾರ್ಥಿಗಳು ಕಾಣೆಯಾಗಿದ್ದು ಪರೀಕ್ಷೆ ಒತ್ತಡದಿಂದ ದೂರ ಹೋಗಿದ್ದಾರೆಯೇ ಎನ್ನುವ ಶಂಕೆಯಿದೆ.
Four students of SSLC go missng from school at Surathkal in Mangalore. The police are now investing eating the case. They had preparatory exams today and soon after the exams four friends have been gone missing.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm