ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm