ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm