ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm