ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm