ಬ್ರೇಕಿಂಗ್ ನ್ಯೂಸ್
01-03-24 11:02 pm Mangalore Correspondent ಕರಾವಳಿ
ಮಂಗಳೂರು, ಮಾ.1: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಪ್ರಮುಖ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲು ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರವಿಂದ ಲಿಂಬಾವಳಿಯವರು ಶಾಸಕರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳನ್ನು ಒಬ್ಬೊಬ್ಬರಾಗಿಯೇ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಯಾಕೆ ಮತ್ತು ಯಾರು ಹೊಸ ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಲಿಂಬಾವಳಿ ಮಾಹಿತಿಗಳನ್ನು ಕೇಳಿ ಪಡೆದಿದ್ದಾರೆ.
ರಾಜ್ಯ ಬಿಜೆಪಿ ನೀಡಿರುವ ಹಲವು ಪ್ರಶ್ನಾವಳಿಗಳನ್ನು ಮುಂದಿಟ್ಟು ಲಿಂಬಾವಳಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು ಜಿಲ್ಲೆಯ ಬೆಳವಣಿಗೆ, ಚುನಾವಣೆ ಎದುರಿಸಲು ಪಕ್ಷ ಎಷ್ಟರ ಮಟ್ಟಿಗೆ ಸಿದ್ಧವಾಗಿದೆ ಎನ್ನುವ ಬಗ್ಗೆಯೂ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯ ವರೆಗೂ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವನ್ ಟು ವನ್ ಅಭಿಪ್ರಾಯ ಸಂಗ್ರಹ ಆಗಿರುವುದರಿಂದ ಒಟ್ಟು ಜಿಲ್ಲೆಯಲ್ಲಾಗುತ್ತಿರುವ ಬೆಳವಣಿಗೆ, ಹಾಲಿ ಸಂಸದ ನಳಿನ್ ಕುಮಾರ್ ಬಗ್ಗೆ ಕಾರ್ಯಕರ್ತರ ವಿರೋಧ, ಅರುಣ್ ಪುತ್ತಿಲ ಮತ್ತು ಸತ್ಯಜಿತ್ ಸುರತ್ಕಲ್ ಬಂಡಾಯದ ವಿಚಾರ ಎಲ್ಲವನ್ನೂ ಕೇಳಿ ಪಡೆದಿರುವ ಸಾಧ್ಯತೆಯಿದೆ.
Former minister Aravind Limbavali, who was appointed as an observer by the state BJP to collect information from key workers on who should be the candidate in Dakshina Kannada Lok Sabha constituency, arrived in Mangaluru on Friday.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 02:38 pm
Mangalore Correspondent
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm