ಬ್ರೇಕಿಂಗ್ ನ್ಯೂಸ್
01-03-24 11:02 pm Mangalore Correspondent ಕರಾವಳಿ
ಮಂಗಳೂರು, ಮಾ.1: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಪ್ರಮುಖ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲು ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರವಿಂದ ಲಿಂಬಾವಳಿಯವರು ಶಾಸಕರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳನ್ನು ಒಬ್ಬೊಬ್ಬರಾಗಿಯೇ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಯಾಕೆ ಮತ್ತು ಯಾರು ಹೊಸ ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಲಿಂಬಾವಳಿ ಮಾಹಿತಿಗಳನ್ನು ಕೇಳಿ ಪಡೆದಿದ್ದಾರೆ.
ರಾಜ್ಯ ಬಿಜೆಪಿ ನೀಡಿರುವ ಹಲವು ಪ್ರಶ್ನಾವಳಿಗಳನ್ನು ಮುಂದಿಟ್ಟು ಲಿಂಬಾವಳಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು ಜಿಲ್ಲೆಯ ಬೆಳವಣಿಗೆ, ಚುನಾವಣೆ ಎದುರಿಸಲು ಪಕ್ಷ ಎಷ್ಟರ ಮಟ್ಟಿಗೆ ಸಿದ್ಧವಾಗಿದೆ ಎನ್ನುವ ಬಗ್ಗೆಯೂ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯ ವರೆಗೂ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವನ್ ಟು ವನ್ ಅಭಿಪ್ರಾಯ ಸಂಗ್ರಹ ಆಗಿರುವುದರಿಂದ ಒಟ್ಟು ಜಿಲ್ಲೆಯಲ್ಲಾಗುತ್ತಿರುವ ಬೆಳವಣಿಗೆ, ಹಾಲಿ ಸಂಸದ ನಳಿನ್ ಕುಮಾರ್ ಬಗ್ಗೆ ಕಾರ್ಯಕರ್ತರ ವಿರೋಧ, ಅರುಣ್ ಪುತ್ತಿಲ ಮತ್ತು ಸತ್ಯಜಿತ್ ಸುರತ್ಕಲ್ ಬಂಡಾಯದ ವಿಚಾರ ಎಲ್ಲವನ್ನೂ ಕೇಳಿ ಪಡೆದಿರುವ ಸಾಧ್ಯತೆಯಿದೆ.
Former minister Aravind Limbavali, who was appointed as an observer by the state BJP to collect information from key workers on who should be the candidate in Dakshina Kannada Lok Sabha constituency, arrived in Mangaluru on Friday.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm