ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm