ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm