ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm