ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am