ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm