ಬ್ರೇಕಿಂಗ್ ನ್ಯೂಸ್
04-03-24 12:32 pm Udupi Correspondent ಕರಾವಳಿ
ಉಡುಪಿ, ಮಾ.4: ಉದ್ಯಾವರದ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ನಿಂತಿದ್ದ ಬೊಲೆರೋ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ಉಚ್ಚಿಲ ಪೊಲ್ಯ ನಿವಾಸಿ ಅಝೀಜ್ ಎಂಬವರ ಪುತ್ರ ಮುಫ್ರೀನ್ (18 ) ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತಿದ್ದ ಆತನ ತಾಯಿ ಹಾಜಿರಾ ಬಾನು ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಮಾಡಿಯಿಂದ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಮುಫ್ರೀನ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
18 year Youth killed in accident at Udyavara in udupi. The deceased has been identified as Mufrin. It is said his mom also has been injured and has be admitted at a private hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm