ಬ್ರೇಕಿಂಗ್ ನ್ಯೂಸ್
05-03-24 04:11 pm Mangalore Correspondent ಕರಾವಳಿ
ಪುತ್ತೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರು ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಮಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತ ಎಣ್ಮೂರಿನ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಏಳು ಪಿಸ್ತೂಲ್ ಮತ್ತು ಸಜೀವ ಗುಂಡು ಸಹಿತ ಐವರು ಹಳೆ ಆರೋಪಿಗಳು ಸಿಕ್ಕಿಬಿದ್ದಿರುವುದು ಮತ್ತು ಅವರಿಗೆ ಲಷ್ಕರ್ ಉಗ್ರರ ಜೊತೆ ಲಿಂಕ್ ಇರುವುದು ಪತ್ತೆಯಾಗಿತ್ತು.
ಆರೋಪಿಗಳಿಗೆ ಬಿಜು ಅಬ್ರಹಾಂ ಆಶ್ರಯ ಕೊಟ್ಟಿದ್ದಾನೆಂಬ ಆರೋಪದಲ್ಲಿ ಆತನ ಮನೆಯನ್ನು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐವರು ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಉಗ್ರವಾದದ ಲಿಂಕ್ ಇರುವ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಎನ್ಐಎ ಅಧಿಕಾರಿಗಳು ಹಳೆ ಕೇಸುಗಳನ್ನು ತಾಳೆ ಹಾಕಿ ನೋಡುತ್ತಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ಜೈಲಿನಲ್ಲಿದ್ದ ಶಂಕಿತ ಲಷ್ಕರ್ ಉಗ್ರರ ಪ್ರೇರಣೆಯಲ್ಲಿ ಐವರು ಆರೋಪಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದರು ಎನ್ನುವ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಹೊಟೇಲಿನಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಟ್ಟು ಹೋಗಿರುವುದು ಭಾರೀ ಗಾಬರಿ ಹುಟ್ಟಿಸಿರುವುದರಿಂದ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.
NIA officers raid to Kadaba in Mangalore, search for Biju Abraham over terror link.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm