ಬ್ರೇಕಿಂಗ್ ನ್ಯೂಸ್
05-03-24 05:50 pm Mangalore Correspondent ಕರಾವಳಿ
ಕಾರವಾರ, ಮಾ.5: ಚುನಾವಣೆಗೆ ಸ್ಪರ್ಧಿಸಲು ಯಾರಾದ್ರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ.. ಇಂದೇ ಕುರ್ಚಿ ಮುಂದೆ ಇಟ್ಟು ಹೊಗ್ತೇನಿ. ಧಮ್ ಇದ್ರೆ ಮುಂದೆ ಬನ್ನಿ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಬಿಜೆಪಿ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ.
ಭಟ್ಕಳದ ಮಾವಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಟೇಬಲ್ ಮೇಲೆ ಕುರ್ಚಿ ಇಟ್ಟು ಮುಕ್ತ ಪಂಥಾಹ್ವಾನ ಕೊಟ್ಟು ಕಾರ್ಯಕರ್ತರನ್ನೇ ಸಂಸದ ಅನಂತಕುಮಾರ ಹೆಗಡೆ ಅಣಕಿಸಿದ್ದಾರೆ. ಅನಿವಾರ್ಯವಾಗಿ ನಾನು ಈ ಬಾರಿ ಇಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಬೇಕಿದೆ. ನಂಗೆ ರಾಜಕೀಯ ಬೇಡ, ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಾ ನೇರವಾಗಿ ಹೇಳಿದ್ದೆ. ಆದ್ರೂ ಕೆಲವರು ನನ್ನ ಬಳಿ ಬಂದು ಸ್ಪರ್ಧೆ ಮಾಡಲು ಒತ್ತಾಯ ಮಾಡಿದ್ರು. ಹೇಗೋ ಯು ಟರ್ನ್ ಮಾಡ್ಕೊಂಡು ಮತ್ತೆ ರಾಜಕೀಯದಲ್ಲಿ ಮುಂದುವರೆಯುತ್ತಿದ್ದೇನೆ ಎಂದರು.
ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ರಾಜಕಾರಣಿಯಾಗಿ ಸಾಯುವುದಿಲ್ಲ. ರಾಜಕಾರಣದಲ್ಲಿ ಮುಂದುವರೆಯುವ ಅನಿವಾರ್ಯತೆಯೂ ನಮಗಿಲ್ಲ. ರಾಜಕಾರಣ ಮಾಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಹಾಗಾಗಿದ್ರೆ ಎಲ್ರೂ ರಾಜಕಾರಣ ಮಾಡುತ್ತಿದ್ರು. ನಾನು ಚಾಲೆಂಜ್ ಮಾಡುತ್ತೇನೆ, ಯಾರಾದ್ರೂ ಉತ್ತರ ಕುಮಾರರು ಸ್ಪರ್ಧೆಗೆ ರೆಡಿ ಇದ್ರೆ ಮುಂದೆ ಬನ್ನಿ. ಈ ಕ್ಷೇತ್ರದ ಅರಿವೇ ಇಲ್ಲದವರು ಪಾರ್ಲಿಮೆಂಟ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಕಿತ್ತೂರು, ಖಾನಾಪೂರ ಜಿಲ್ಲೆಯ ನಕ್ಷೆಯಲ್ಲಿ ಎಲ್ಲಿ ಬರುತ್ತೆ ಅನ್ನೋದೆ ಗೊತ್ತಿಲ್ಲ. ಅಂಥವರು ಸಂಸದ ಸ್ಥಾನದ ಬಗ್ಗೆ ಮಾತಾಡುತ್ತಾರೆ ಎಂದು ಪರೋಕ್ಷವಾಗಿ ಸಂಸದ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿರುವವರಿಗೆ ಟಾಂಗ್ ನೀಡಿದ್ದಾರೆ.
Mp Anantkumar Hegde slams BJP members, challenges of gut to stand against him.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm