ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am