ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am