ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am