ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm