ಬ್ರೇಕಿಂಗ್ ನ್ಯೂಸ್
27-11-20 09:18 am Mangaluru Correspondant ಕರಾವಳಿ
ಮಂಗಳೂರು, ನ.27: ಮಂಗಳೂರಿನ ಕದ್ರಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ ಬರೆದು ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ.
ಕದ್ರಿ ಭಾಗದಿಂದ ಸರ್ಕಿಟ್ ಹೌಸ್ ಮತ್ತು ಕದ್ರಿ ಪೊಲೀಸ್ ಠಾಣೆಗೆ ಹೋಗುವ ಬಟ್ಟಗುಡ್ಡೆ ರಸ್ತೆಯ ತಿರುವಿನ ಭಾಗದಲ್ಲಿ ಈ ಗೋಡೆಬರಹ ಕಂಡುಬಂದಿದ್ದು ರಾತ್ರಿ ವೇಳೆ ಕಿಡಿಗೇಡಿಗಳು ಬಂದು ಕೃತ್ಯ ನಡೆಸಿದ್ದಾರೆ. ಲಷ್ಕರ್ ಜಿಂದಾಬಾದ್ ಎನ್ನುವ ಘೋಷಣೆಯನ್ನು ಹ್ಯಾಷ್ ಟ್ಯಾಗ್ ಹಾಕಿ ಬರೆಯಲಾಗಿದೆ. ಇಂಗ್ಲಿಷ್ ನಲ್ಲಿ Do not force us to invite Lashkar e- toiba and Taliban to deal with sanghis and manvedis ಎಂದು ಬರೆದು ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಬರೆಯಲಾಗಿದೆ. ಬೆಳಗ್ಗೆ ಈ ವಿಚಾರ ಗೊತ್ತಾಗುತ್ತಲೇ ಕದ್ರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗೋಡೆಗೆ ಪೈಂಟ್ ಬಳಿದು ಅಳಿಸಿ ಹಾಕಿದ್ದಾರೆ.



ಸ್ಥಳದಲ್ಲಿನ ಸಿಸಿಟಿವಿ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗೋಡೆಬರಹ ನೋಡಿದರೆ, ಯಾರೋ ಎಡಪಂಥೀಯ ಮತ್ತು ಉಗ್ರರ ಪರ ಒಲವುಳ್ಳವರು ಉದ್ದೇಶಪೂರ್ವಕ ಬರೆದಿರುವಂತಿದೆ. ತಮ್ಮನ್ನು ಕರೆಯಲು ಬಲವಂತ ಪಡಿಸಬೇಡಿ. ಲಷ್ಕರ್ ಮತ್ತು ತಾಲಿಬಾನ್ ಗಳನ್ನು ಸಂಘಿಗಳ ಜೊತೆ ಹೋಲಿಸದಿರಿ ಎಂದು ಹೇಳಿರುವ ವಿಚಾರ ಇದರಲ್ಲಿದ್ದು ಸಾರ್ವಜನಿಕರ ಗಮನ ಸೆಳೆಯಲು ಈ ರೀತಿ ಬರೆದಿದ್ದಾರೆ ಎನ್ನಲಾಗುತ್ತಿದೆ.
Some unknown miscreants have scribbled graffiti on the wall of an apartment in the city in support of lashkar e-taiba terrorist organizations near Circuit House, Mangalore.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm