ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm