ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm