ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm