ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm